Wednesday, September 16, 2026
Wednesday, September 16, 2026

Bekkina Kalmata ಬೆಕ್ಕಿನಕಲ್ಮಠದಲ್ಲಿ ಇಷ್ಟಲಿಂಗ ಪೂಜಾ ಮಹೋತ್ಸವ

Date:

Bekkina Kalmata ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ನಡೆಯುತ್ತಿರುವ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 112ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು.

Bekkina Kalmata ವಿವಿಧ ಮಠದ ಸ್ವಾಮೀಜಿಗಳು ಪಾಲ್ಗೊಂಡಿದ್ದರು. ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಹಣಕಾಸು ಸಮಿತಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್.ಕೆ.ಆರ್., ರುದ್ರಯ್ಯ ಶಾಸ್ತ್ರಿ, ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...