Monday, February 16, 2026
Monday, February 16, 2026

B. S. Yediyurappa ದೇಶಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಯಾಗ ನಡೆಯುತ್ತಿದೆ – ಬಿ.ಎಸ್ ಯಡಿಯೂರಪ್ಪ

Date:

B. S. Yediyurappa ಮತ್ತೂರಿನಲ್ಲಿ ಯಾಗದಲ್ಲಿ ಭಾಗವಹಿಸಿ, ಎಲ್ಲರ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ.
ಮತ್ತೂರಿನಲ್ಲಿ ನಿರಂತರ ಯಜ್ಞ, ಯಾಗ ನಡೆಯುತ್ತಿರುವುದು ಒಳ್ಳೆಯದು.ನಾಡಿಗೆ, ದೇಶಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶ ದಿಂದ ಯಾಗ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ಇಂತಹ ಸಂದರ್ಭಗಳಲ್ಲಿ ಭಾಗಿಯಾಗಿರುವುದು ನನ್ನ ಸೌಭಾಗ್ಯ.ಹಿರಿಯರಿಗೆ, ಬಂಧುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ನರೇಂದ್ರ ಮೋದಿ ಅವರು ಇವರೆಲ್ಲರ ಆಶೀರ್ವಾದದಿಂದ ಮತ್ತೊಮ್ಮೆ ದೊಡ್ಡ ಅಂತರದಲ್ಲಿ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ತಿಳಿಸಿದ್ದಾರೆ.

B. S. Yediyurappa ಎಲ್ಲರ ಆಶೀರ್ವಾದ ಬೇಕು, ಅದಕ್ಕಾಗಿ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.
ದೇಶದ ಒಳಿತಿಗಾಗಿ ಪ್ರಧಾನಿ ಮೋದಿಯವರಿಗೆ ಆರೋಗ್ಯ ಸಿಕ್ಕಿ ಒಳ್ಳೆಯ ಕೆಲಸ ಮಾಡುವಂತಾಗಲಿ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...