Monday, May 4, 2026
Monday, May 4, 2026

S. Rudregowda ರುದ್ರೇಗೌಡ ಅಭಿನಂದನಾ ಸಮಿತಿ ವತಿಯಿಂದ ಅಮೃತ ಮಹಿ ಸಮಾರೋಪ ಸಮಾರಂಭ

Date:

S. Rudregowda ಮಾನವೀಯ ಮೌಲ್ಯಗಳ ಸಕಾರಾಮೂರ್ತಿಗಳು, ಕಾಯಕ-ದಾಸೋಹದ ನಿಜ ಶರಣರು, ನಾಡು ಕಂಡ ಅಪರೂಪದ ವ್ಯಕ್ತಿತ್ವದ ಶ್ರೀ ಎಸ್. ರುದ್ರೇಗೌಡ ಅವರು ತಮ್ಮ 75ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಶುಭ ಸಂದರ್ಭದಲ್ಲಿ “ರುದ್ರೇಗೌಡ ಅಭಿನಂದನಾ ಸಮಿತಿ” ನಗರದ ಸರ್ಜಿ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ “ಅಮೃತ ಮಹಿ” ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಾಲ್ಗೊಂಡಿದ್ದರು.

ಈ ಅಭಿನಂದನ ಸಮಾರಂಭದಲ್ಲಿ ಶ್ರೀ ರುದ್ರೇಗೌಡ ಅವರ ಸಂಪೂರ್ಣ ಜೀವನ ಚರಿತ್ರೆ ಕುರಿತು “ರುದ್ರೇಗೌಡ- ದಿ ಐರನ್ ಮ್ಯಾನ್” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.

ಯುವಕರಿಗೆ ಈ ಒಂದು ಪುಸ್ತಕ ಉತ್ತಮ ಜೀವನ ಕಟ್ಟಿಕೊಳ್ಳುವಲ್ಲಿ ಮಾದರಿಯಾಗಲಿ ಎಂದು ಶುಭ ಹಾರೈಸಲಾಯಿತು.

S. Rudregowda ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ , ಸಂಸದರಾದ ಬಿ ವೈ ರಾಘವೇಂದ್ರ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಶಿವರಾಜ್ ಪಾಟೀಲ್ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ , ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಭಾನುಪ್ರಕಾಶ್, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಿ.ಎಲ್. ಶಂಕರ್ ಅವರು, ಹಿರಿಯ ಕೈಗಾರಿಕೋದ್ಯಮಿಗಳಾದ ಶ್ರೀ ನಂಜುಂಡಪ್ಪ ಶೆಟ್ಟರು ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...