Thursday, August 13, 2026
Thursday, August 13, 2026

Constitution Awareness Jatha ಶಿವಮೊಗ್ಗದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ

Date:

Constitution Awareness Jatha ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಸಂವಿಧಾನ ಜಾಗೃತಿ ಜಾಥಾ”ಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

75ನೇ ವರ್ಷದ “ಸಂವಿಧಾನ ಅಮೃತ ಮಹೋತ್ಸವ”ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.

Constitution Awareness Jatha ಸಂದರ್ಭದಲ್ಲಿ ಶಿವಮೊಗ್ಗ ನಗರದ
ಶಾಸಕರಾದ ಎಸ್. ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡ್ರು, ಶ್ರೀ ಡಿ.ಎಸ್ ಅರುಣ್ ಕುಮಾರ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್.ಪಿ ಮಿಥುನ್ ಕುಮಾರ್ ಜಿ.ಕೆ ಹಾಗೂ ಸಿ.ಇ.ಒ ಸ್ನೇಹಲ್ ಸುಧಾಕರ್ ಲೋಖಂಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...