Monday, May 4, 2026
Monday, May 4, 2026

B P Harish ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನವನ್ನು ಮೋದಿ ಅವರು ಪಡೆಯಲಿ – ಶಾಸಕ ಹರೀಶ್

Date:

B P Harish ಇಂದು ಮತ್ತೂರಿನಲ್ಲಿ ನಮ್ಮ ಧರ್ಮ ಸಂಸ್ಕೃತಿ ಹಾಗೂ ಪರಂಪರೆ ಉಳಿಯಬೇಕು ಎಂಬುದಕ್ಕೆ ಯಾಗವನ್ನ ಮಾಡಲಾಗಿದೆ.ವಿಶ್ವದಲ್ಲಿ ಮೆಚ್ಚುವಂತ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಪಡೆಯಲಿ ಎಂದು ಹರಿಹರದ ಶಾಸಕರಾದ ಹರೀಶ್ ಅವರು ಹೇಳಿದ್ದಾರೆ.


ಅತಿ ಹೆಚ್ಚು ಬೆಂಬಲದೊಂದಿಗೆ ಮತ್ತೊಮ್ಮೆ ನಮ್ಮ ದೇಶದ ಪ್ರಧಾನಿಯಾಗಲಿ ಎಂದು ಯಾರನ್ನು ನಡೆಸಲಾಗಿದೆ.
ವಿಶ್ವ ಮೆಚ್ಚುವಂತ ಅನೇಕ ಕಾರ್ಯಗಳನ್ನು ಮಾಡಲಿ ಎಂದು ಯಜ್ಞ ಹೋಮಗಳನ್ನು ಮಾಡಲಾಗಿದೆ.
ಈ ಗ್ರಾಮದಲ್ಲಿ ನಡೆಯುತ್ತಿರುವ ಯಾಗದಿಂದ ದೇಶದಲ್ಲಿ ಮತ್ತೊಮ್ಮೆ ಮೋದಿ ಜಯವನ್ನು ಸಾಧಿಸುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೂಡ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ರೀತಿ ಅನುಮಾನವಿಲ್ಲ.ಈ ವಿಶ್ವಸವನ್ನ ಜನತೆನಗಮಿಸಿದಲ್ಲಿ ನಿಮಗೆ ಗೊತ್ತಾಗಿದೆ. ಅನೇಕ ವರ್ಷಗಳ ಶ್ರೀರಾಮ ಮಂದಿರದ ಹೋರಾಟಕ್ಕೆ ಈಗ ಜಯ ಸಿಕ್ಕಿರುವುದು ಇಡೀ ದೇಶ ಸಂಭ್ರಮಿಸುತ್ತ ಇದೆ.
ಹಬ್ಬದ ರೀತಿಯಲ್ಲಿ ಹಾಗೂ ದೀಪಾವಳಿಯ ರೀತಿಯಲ್ಲಿ ನಡೆಸ್ತಾ ಇರೋದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.

B P Harish ದೀಪಾವಳಿ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ನರೇಂದ್ರ ಮೋದಿ ಮೇಲೆ ವಿಶ್ವಾಸ ಇದೆ ಎಂಬ ನಂಬಿಕೆ ಬಿಜೆಪಿಯಲ್ಲಿ ಇದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...