Monday, February 2, 2026
Monday, February 2, 2026

Ayanur Manjunath ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು – ಆಯನೂರು ಮಂಜುನಾಥ್

Date:

Ayanur Manjunath ಮಕ್ಕಳಿಗೆ ಪಠ್ಯದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಕ್ರೀಡಾ ಮನೋ ಭಾವನೆ ಬೆಳೆಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಅವರು ಶಿವಮೊಗ್ಗದ ನೆಹರೂ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಗುರುಪುರದ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಸಹಕಾರಿ ಈ ನಿಟ್ಟಿನಲ್ಲಿ ದಹಲಿ ಇಂಟರ್ ನ್ಯಾಷನಲ್ ಶಾಲೆ ಮಕ್ಕಳ ಜೊತೆ ಪೋಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ವಿಶೇಷ ಎಂದರು.

ಕ್ರೀಡೆಗಳಿoದ ಮಕ್ಕಳಿಗೆ ಒಗ್ಗಟ್ಟು, ಮೂಡುತ್ತದೆ. ಸ್ನೇಹ ಹೆಚ್ಚುತ್ತದೆ. ಅದರಲ್ಲೂ ಪೋಷಕರೊಂದಿಗೆ ಕ್ರೀಡೆಯಲ್ಲಿ ಮಕ್ಕಳು ಭಾಗವಹಿಸಿರುವುದು ಉತ್ತೇಜನ ನೀಡಿದಂತಾಗುತ್ತದೆ. ಒಟ್ಟಾರೆ ಶಾಲೆಯ ಚಟುವಟಿಕೆ ಕಾರ್ಯಗಳು ಇನ್ನು ಹೆಚ್ಚಾಗಲಿ, ಶಾಲೆ ಉತ್ತುಂಗಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಾಧಕರಾದ ಹೆಡ್ರಿಸ್ ಪಾಶ, ಪ್ರಭಾ ಅನಿಲ್ ಜೈನ್, ದೀಪ್ತಿ ಆರ್. ಶೆಟ್ಟಿö, ಬಿಂದು ಅನಿಲ್ ಹಾಗೂ ವೈö.ಹೆಚ್. ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

Ayanur Manjunath ಶಾಲೆಯ ಫೌಂಡರ್ ಡೈರೆಕ್ಟರ್ ಎಸ್.ಬಿ. ಜಗದೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಛೇರ್‌ಮನ್ ರಮ್ಯ ಜಗದೀಶ್‌ಗೌಡ ಸೇರಿದಂತೆ ಶಾಲೆಯ ಶಿಕ್ಷಕರ ವೃಂದ ಮತ್ತು ಸಿಬ್ಬಂಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...