Sunday, August 2, 2026
Sunday, August 2, 2026

Ayanur Manjunath ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು – ಆಯನೂರು ಮಂಜುನಾಥ್

Date:

Ayanur Manjunath ಮಕ್ಕಳಿಗೆ ಪಠ್ಯದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಕ್ರೀಡಾ ಮನೋ ಭಾವನೆ ಬೆಳೆಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಅವರು ಶಿವಮೊಗ್ಗದ ನೆಹರೂ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಗುರುಪುರದ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಸಹಕಾರಿ ಈ ನಿಟ್ಟಿನಲ್ಲಿ ದಹಲಿ ಇಂಟರ್ ನ್ಯಾಷನಲ್ ಶಾಲೆ ಮಕ್ಕಳ ಜೊತೆ ಪೋಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ವಿಶೇಷ ಎಂದರು.

ಕ್ರೀಡೆಗಳಿoದ ಮಕ್ಕಳಿಗೆ ಒಗ್ಗಟ್ಟು, ಮೂಡುತ್ತದೆ. ಸ್ನೇಹ ಹೆಚ್ಚುತ್ತದೆ. ಅದರಲ್ಲೂ ಪೋಷಕರೊಂದಿಗೆ ಕ್ರೀಡೆಯಲ್ಲಿ ಮಕ್ಕಳು ಭಾಗವಹಿಸಿರುವುದು ಉತ್ತೇಜನ ನೀಡಿದಂತಾಗುತ್ತದೆ. ಒಟ್ಟಾರೆ ಶಾಲೆಯ ಚಟುವಟಿಕೆ ಕಾರ್ಯಗಳು ಇನ್ನು ಹೆಚ್ಚಾಗಲಿ, ಶಾಲೆ ಉತ್ತುಂಗಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಾಧಕರಾದ ಹೆಡ್ರಿಸ್ ಪಾಶ, ಪ್ರಭಾ ಅನಿಲ್ ಜೈನ್, ದೀಪ್ತಿ ಆರ್. ಶೆಟ್ಟಿö, ಬಿಂದು ಅನಿಲ್ ಹಾಗೂ ವೈö.ಹೆಚ್. ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

Ayanur Manjunath ಶಾಲೆಯ ಫೌಂಡರ್ ಡೈರೆಕ್ಟರ್ ಎಸ್.ಬಿ. ಜಗದೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಛೇರ್‌ಮನ್ ರಮ್ಯ ಜಗದೀಶ್‌ಗೌಡ ಸೇರಿದಂತೆ ಶಾಲೆಯ ಶಿಕ್ಷಕರ ವೃಂದ ಮತ್ತು ಸಿಬ್ಬಂಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...