Monday, February 2, 2026
Monday, February 2, 2026

Republic Day ಗಣರಾಜ್ಯೋತ್ಸವ ಅಂಗವಾಗಿ ಹೊಸನಗರ ತಾಲೂಕು ಆಡಳಿತ ವತಿಯಿಂದ ಕರಾಟೆ ಮಾಸ್ಟರ್ ಹರೀಶ ಗೆ ಸನ್ಮಾನ

Date:

Republic Day 75ನೇ ಗಣರಾಜ್ಯೋತ್ಸವ ಅಂಗವಾಗಿ ಹೊಸನಗರ ತಾಲೂಕಿನ ನೆಹರು ಕ್ರೀಡಾಂಗಣದಲ್ಲಿ
ಹೊಸನಗರ ತಾಲೂಕು ಆಡಳಿತ ಆಯೋಜಿಸಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಕರಾಟೆ ಕ್ಷೇತ್ರದಲ್ಲಿ 20 ವರ್ಷ ಸೇವೆ ಸಲ್ಲಿಸಿದ ನಗರದ ಚಿಕ್ಕಪೇಟೆಯ ಶ್ರೀಮತಿ ಜಯಲಕ್ಷ್ಮಿ ಸೀತಾರಾಮ್ ದಂಪತಿಗಳ ಪುತ್ರ ಹರೀಶ್ ಕುಮಾರ್ ಎನ್ಎಸ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹರೀಶ ಪ್ರಸ್ತುತ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿದ್ದು ಮತ್ತು ಹೊಸನಗರ ತಾಲೂಕು ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿದ್ದು
ಕರಾಟೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಇವರಿಗೆ ತಾಲೂಕು ಆಡಳಿತ ಗುರುತಿಸಿದ್ದು

Republic Day ಈ ಸಂದರ್ಭದಲ್ಲಿ
ತಾಲ್ಲೂಕ್ ದಂಡಾಧಿಕಾರಿ ರಶ್ಮಿ
ಬಿ ಇ ಓ ಕೃಷ್ಣಮೂರ್ತಿ ವೃತ್ತ ನಿರೀಕ್ಷಕ ಗುರಣ್ಣ ಹೆಪ್ಪಾಳ್ ಮತ್ತು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...