Saturday, June 20, 2026
Saturday, June 20, 2026

Karnataka Sangha ಕರ್ನಾಟಕ ಸಂಘ ಭವನದಲ್ಲಿ ತೊಗಲು ಬೊಂಬೆಯಾಟ

Date:

Karnataka Sangha ಬೊಂಬೆ ಮನೆ, ಧಾರವಾಡ ಇವರ ವತಿಯಿಂದ ಜ.30ರ ಮಂಗಳವಾರದ0ದು ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ತೊಗಲು ಬೊಂಬೆಯಾಟ-‘ಅದ್ಭುತ ರಾಮಾಯಣ’ ಕಾರ್ಯಕ್ರಮ ಹಮ್ಮಿಕೊಂಡಿರುತ್ತದೆ.

Karnataka Sangha ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್‌ರವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...