Thursday, March 19, 2026
Thursday, March 19, 2026

SN Channabasappa ರಾಜ್ಯ ಸರ್ಕಾರ ಸಮಾಜದಲ್ಲಿ ನೆಮ್ಮದಿ ಕೆದಡುವ ಕೆಲಸ ಮಾಡಬಾರದು – ಚೆನ್ನಿ

Date:

SN Channabasappa ರಾಜ್ಯದ ವಿವಿಧೆಡೆ ಹನುಮಧ್ವಜವನ್ನು ಕಾಂಗ್ರೆಸ್
ಸರ್ಕಾರ ತೆಗೆಯುತ್ತಿದೆ.
ಇದು ಸರಿಯಲ್ಲ.ಸರ್ಕಾರಕ್ಕೆ ಜನರು ನೆಮ್ಮದಿಯಿಂದ ಬದುಕುವುದು ಇಷ್ಟವಿಲ್ಲ.
ಹಾಗಾಗಿಯೇ ಇಂತಹ ಗೊಂದಲಗಳನ್ನು ಹುಟ್ಟು ಹಾಕುತ್ತಿದೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ . ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN Channabasappa ಹನುಮ ಧ್ವಜವನ್ನು ತೆಗೆದರೆ ಜಾಂಡಾ ಕಟ್ಟೆಯ ಬಗ್ಗೆಯೂ ಮಾತನಾಡಬೇಕಾಗುತ್ತದೆ.
ಏಕೆಂದರೆ ರಾಜ್ಯದ ಬಹಳಷ್ಟು ಕಡೆ ಜಾಂಡಾ ಕಟ್ಟೆಗಳು ಇವೆ.
ಅವುಗಳಿಗೆ ಯಾರು ಅನುಮತಿ ನೀಡಿದ್ದಾರೆ.ರಾಜ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಉತ್ತರಿಸಬೇಕಲ್ಲವೇ.
ಹಾಗಾಗಿ ರಾಜ್ಯ ಸರ್ಕಾರ ಸಮಾಜದ ನೆಮ್ಮದಿಯನ್ನು ಕರಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...