Thursday, June 18, 2026
Thursday, June 18, 2026

SN Channabasappa ರಾಜ್ಯ ಸರ್ಕಾರ ಸಮಾಜದಲ್ಲಿ ನೆಮ್ಮದಿ ಕೆದಡುವ ಕೆಲಸ ಮಾಡಬಾರದು – ಚೆನ್ನಿ

Date:

SN Channabasappa ರಾಜ್ಯದ ವಿವಿಧೆಡೆ ಹನುಮಧ್ವಜವನ್ನು ಕಾಂಗ್ರೆಸ್
ಸರ್ಕಾರ ತೆಗೆಯುತ್ತಿದೆ.
ಇದು ಸರಿಯಲ್ಲ.ಸರ್ಕಾರಕ್ಕೆ ಜನರು ನೆಮ್ಮದಿಯಿಂದ ಬದುಕುವುದು ಇಷ್ಟವಿಲ್ಲ.
ಹಾಗಾಗಿಯೇ ಇಂತಹ ಗೊಂದಲಗಳನ್ನು ಹುಟ್ಟು ಹಾಕುತ್ತಿದೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ . ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN Channabasappa ಹನುಮ ಧ್ವಜವನ್ನು ತೆಗೆದರೆ ಜಾಂಡಾ ಕಟ್ಟೆಯ ಬಗ್ಗೆಯೂ ಮಾತನಾಡಬೇಕಾಗುತ್ತದೆ.
ಏಕೆಂದರೆ ರಾಜ್ಯದ ಬಹಳಷ್ಟು ಕಡೆ ಜಾಂಡಾ ಕಟ್ಟೆಗಳು ಇವೆ.
ಅವುಗಳಿಗೆ ಯಾರು ಅನುಮತಿ ನೀಡಿದ್ದಾರೆ.ರಾಜ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಉತ್ತರಿಸಬೇಕಲ್ಲವೇ.
ಹಾಗಾಗಿ ರಾಜ್ಯ ಸರ್ಕಾರ ಸಮಾಜದ ನೆಮ್ಮದಿಯನ್ನು ಕರಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...