Wednesday, September 16, 2026
Wednesday, September 16, 2026

SN Channabasappa ರಾಜ್ಯ ಸರ್ಕಾರ ಸಮಾಜದಲ್ಲಿ ನೆಮ್ಮದಿ ಕೆದಡುವ ಕೆಲಸ ಮಾಡಬಾರದು – ಚೆನ್ನಿ

Date:

SN Channabasappa ರಾಜ್ಯದ ವಿವಿಧೆಡೆ ಹನುಮಧ್ವಜವನ್ನು ಕಾಂಗ್ರೆಸ್
ಸರ್ಕಾರ ತೆಗೆಯುತ್ತಿದೆ.
ಇದು ಸರಿಯಲ್ಲ.ಸರ್ಕಾರಕ್ಕೆ ಜನರು ನೆಮ್ಮದಿಯಿಂದ ಬದುಕುವುದು ಇಷ್ಟವಿಲ್ಲ.
ಹಾಗಾಗಿಯೇ ಇಂತಹ ಗೊಂದಲಗಳನ್ನು ಹುಟ್ಟು ಹಾಕುತ್ತಿದೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ . ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN Channabasappa ಹನುಮ ಧ್ವಜವನ್ನು ತೆಗೆದರೆ ಜಾಂಡಾ ಕಟ್ಟೆಯ ಬಗ್ಗೆಯೂ ಮಾತನಾಡಬೇಕಾಗುತ್ತದೆ.
ಏಕೆಂದರೆ ರಾಜ್ಯದ ಬಹಳಷ್ಟು ಕಡೆ ಜಾಂಡಾ ಕಟ್ಟೆಗಳು ಇವೆ.
ಅವುಗಳಿಗೆ ಯಾರು ಅನುಮತಿ ನೀಡಿದ್ದಾರೆ.ರಾಜ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಉತ್ತರಿಸಬೇಕಲ್ಲವೇ.
ಹಾಗಾಗಿ ರಾಜ್ಯ ಸರ್ಕಾರ ಸಮಾಜದ ನೆಮ್ಮದಿಯನ್ನು ಕರಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...