Sunday, May 3, 2026
Sunday, May 3, 2026

SN Channabasappa ರಾಜ್ಯ ಸರ್ಕಾರ ಸಮಾಜದಲ್ಲಿ ನೆಮ್ಮದಿ ಕೆದಡುವ ಕೆಲಸ ಮಾಡಬಾರದು – ಚೆನ್ನಿ

Date:

SN Channabasappa ರಾಜ್ಯದ ವಿವಿಧೆಡೆ ಹನುಮಧ್ವಜವನ್ನು ಕಾಂಗ್ರೆಸ್
ಸರ್ಕಾರ ತೆಗೆಯುತ್ತಿದೆ.
ಇದು ಸರಿಯಲ್ಲ.ಸರ್ಕಾರಕ್ಕೆ ಜನರು ನೆಮ್ಮದಿಯಿಂದ ಬದುಕುವುದು ಇಷ್ಟವಿಲ್ಲ.
ಹಾಗಾಗಿಯೇ ಇಂತಹ ಗೊಂದಲಗಳನ್ನು ಹುಟ್ಟು ಹಾಕುತ್ತಿದೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ . ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN Channabasappa ಹನುಮ ಧ್ವಜವನ್ನು ತೆಗೆದರೆ ಜಾಂಡಾ ಕಟ್ಟೆಯ ಬಗ್ಗೆಯೂ ಮಾತನಾಡಬೇಕಾಗುತ್ತದೆ.
ಏಕೆಂದರೆ ರಾಜ್ಯದ ಬಹಳಷ್ಟು ಕಡೆ ಜಾಂಡಾ ಕಟ್ಟೆಗಳು ಇವೆ.
ಅವುಗಳಿಗೆ ಯಾರು ಅನುಮತಿ ನೀಡಿದ್ದಾರೆ.ರಾಜ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಉತ್ತರಿಸಬೇಕಲ್ಲವೇ.
ಹಾಗಾಗಿ ರಾಜ್ಯ ಸರ್ಕಾರ ಸಮಾಜದ ನೆಮ್ಮದಿಯನ್ನು ಕರಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...