Thursday, August 13, 2026
Thursday, August 13, 2026

Kannada Literature Conference ಶಿವಮೊಗ್ಗದಲ್ಲಿ ಸುವರ್ಣ ಸ್ವರ ಸಂಭ್ರಮ

Date:

Kannada Literature Conference ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ನಡೆಯುತ್ತಿರುವ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಸ್ವರ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಕಲಾವಿದರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ರಾಷ್ಟ್ರಕವಿ ಕುವೆಂಪುರವರ 6 ಗೀತೆಗಳನ್ನು ಒಳಗೊಂಡoತೆ ವಿಶೇಷ ಗಾಯನವನ್ನು ನಡೆಸಿಕೊಟ್ಟರು.

ಅಲ್ಲದೇ ವರಕವಿ ಬೇಂದ್ರೆ, ಡಾ.ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ ಮುಂತಾದ ಕವಿಗಳ ಭಾವಗೀತೆಗಳ ಗಾಯನದ ಜೊತೆಯಲ್ಲಿ ಶಿಶುನಾಳ ಷರೀಫರ ತತ್ವಪದ ಹಾಗೂ ಜಾನಪದ ಗೀತೆಯ ಗಾಯನ ನಡೆಯಿತು.

Kannada Literature Conference ಪತ್ರಕರ್ತ ದೀಪಕ್ ಸಾಗರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಗಾಯಕಿಯರಾದ ಉಜ್ವಲಾ ರವಿಕುಮಾರ್, ಲಕ್ಷ್ಮೀ ಮಹೇಶ್, ಸಹನಾ ಜಿ.ಭಟ್, ಉಮಾ ಕುಲಕರ್ಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್ ಇತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...