Sunday, June 21, 2026
Sunday, June 21, 2026

Kannada Literature Conference ಶಿವಮೊಗ್ಗದಲ್ಲಿ ಸುವರ್ಣ ಸ್ವರ ಸಂಭ್ರಮ

Date:

Kannada Literature Conference ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ನಡೆಯುತ್ತಿರುವ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಸ್ವರ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಕಲಾವಿದರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ರಾಷ್ಟ್ರಕವಿ ಕುವೆಂಪುರವರ 6 ಗೀತೆಗಳನ್ನು ಒಳಗೊಂಡoತೆ ವಿಶೇಷ ಗಾಯನವನ್ನು ನಡೆಸಿಕೊಟ್ಟರು.

ಅಲ್ಲದೇ ವರಕವಿ ಬೇಂದ್ರೆ, ಡಾ.ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ ಮುಂತಾದ ಕವಿಗಳ ಭಾವಗೀತೆಗಳ ಗಾಯನದ ಜೊತೆಯಲ್ಲಿ ಶಿಶುನಾಳ ಷರೀಫರ ತತ್ವಪದ ಹಾಗೂ ಜಾನಪದ ಗೀತೆಯ ಗಾಯನ ನಡೆಯಿತು.

Kannada Literature Conference ಪತ್ರಕರ್ತ ದೀಪಕ್ ಸಾಗರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಗಾಯಕಿಯರಾದ ಉಜ್ವಲಾ ರವಿಕುಮಾರ್, ಲಕ್ಷ್ಮೀ ಮಹೇಶ್, ಸಹನಾ ಜಿ.ಭಟ್, ಉಮಾ ಕುಲಕರ್ಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್ ಇತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...