Friday, March 20, 2026
Friday, March 20, 2026

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...