Monday, February 2, 2026
Monday, February 2, 2026

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...