Sunday, June 21, 2026
Sunday, June 21, 2026

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...