Thursday, August 13, 2026
Thursday, August 13, 2026

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...