Tuesday, February 3, 2026
Tuesday, February 3, 2026

Health News ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಅರೆಕಾಲಿಕ ಯೋಗ ತರಬೇತುದಾರರ ನೇಮಕ ಪ್ರಕ್ರಿಯೆ

Date:

Health News ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಅರೆಕಾಲಿಕ ಯೋಗ ತರಬೇತುದಾರರನ್ನು ನೇಮಿಸಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಜಿಲ್ಲೆಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಾದ ಹೊಸನಗರ ತಾಲ್ಲೂಕಿನ ಹರತಾಳು, ಪುರಪ್ಪೆಮನೆ, ಭದ್ರಾವತಿ ತಾಲ್ಲೂಕಿನ ಮೈದೊಳಲು ಇಲ್ಲಿ ತಲಾ 2 ಯೋಗ ತರಬೇತುದಾರರು (1-ಪುರುಷ, 1-ಮಹಿಳೆ) ಮತ್ತು ಭದ್ರಾವತಿಯ ಹನುಂತಾಪುರದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ 1 ಯೋಗ ತರಬೇತಿದಾರ(1-ಪುರುಷ) ಒಟ್ಟು 07 ಯೋಗ ತರಬೇತುದಾರರ ಸೇವೆಯನ್ನು 11 ತಿಂಗಳ ಅವಧಿಗೆ ಪಡೆಯಲು ಫೆ.9 ರ ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ಶಿವಮೊಗ್ಗದ ಜಿಲ್ಲಾ ಆಯುಷ್ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಅದೇ ದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು.

Health News ವಿದ್ಯಾರ್ಹತೆ, ವಯೋಮಿತಿ ಮತ್ತು ಗೌರವಧನ ಇತರೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...