Sunday, December 14, 2025
Sunday, December 14, 2025

Sri Gopala Dasaru ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾಧನೆ

Date:

Sri Gopala Dasaru ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವವನ್ನು ನಗರದ ಗೆಳೆಯ ವೃಂದಂದ ವತಿಯಿಂದ ಆಚರಿಸಲಾಯಿತು.

ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು ಶ್ಯಾಮರಾವ್ ರಸ್ತೆಯ ಬಡಾವಣೆಗಳಲ್ಲಿ ಗೋಪಾಲದಾಸರ ಕೀರ್ತನೆಗಳನ್ನು ಹಾಡುತ್ತ ಯಾಯಿವಾರ (ಗ್ರಾಮ ಪ್ರದಕ್ಷಿಣೆ) ನಡೆಸಲಾಯಿತು. ನಂತರ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಭಜನಾ ಮಂಡಳಿವತಿಯಿಂದ ಭಜನಾ, ಹಾಗೂಶ್ರೀ ಗೋಪಾಲದಾಸರ ದಾಸರ ಬಗ್ಗೆ ಉಪನ್ಯಾಸ ನಡೆಸಲಾಯಿತು.

Sri Gopala Dasaru ಹೆಚ್.ಎಸ್.ನಾಗೇಂದ್ರ, ಟಿ.ವಿ.ಬಿಂದುಮಾಧವ, ವಸಂತ ರಾವ್, ಎಮ್.ಜಿ.ವಾಸುದೇವ ಮೂರ್ತಿ, ಕೆ.ಪ್ರಹ್ಲಾದ, ಕುಷ್ಠಗಿ ಅನಂತಾಚಾರ್, ಕುಷ್ಠಗಿ ಸುಧಾ ಅನಂತಾಚಾರ್, ಸುಭದ್ರಾ ವಸಂತರಾವ್, ಕುಷ್ಠಗಿ ಅನಂತಾಚಾರ್, ಭೀಮಸೇನಾಚಾರ್ಯ, ಅನಂತ ರಾಮದ್ಯಾನಿ, ಸತ್ಯನಾರಾಯಣ ರಾವ್, ಅಪ್ಪಿ ಶ್ರೀಧರ, ರಾಯಚೂರು ಕೃಷ್ಣಾಚಾರ್, ಕುಷ್ಟಗಿ ವಾಸುದೇವ ಮೂರ್ತಿ ಇವರುಗಳನ್ನು ಕಾಣಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...