Tuesday, August 25, 2026
Tuesday, August 25, 2026

Sri Gopala Dasaru ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾಧನೆ

Date:

Sri Gopala Dasaru ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವವನ್ನು ನಗರದ ಗೆಳೆಯ ವೃಂದಂದ ವತಿಯಿಂದ ಆಚರಿಸಲಾಯಿತು.

ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು ಶ್ಯಾಮರಾವ್ ರಸ್ತೆಯ ಬಡಾವಣೆಗಳಲ್ಲಿ ಗೋಪಾಲದಾಸರ ಕೀರ್ತನೆಗಳನ್ನು ಹಾಡುತ್ತ ಯಾಯಿವಾರ (ಗ್ರಾಮ ಪ್ರದಕ್ಷಿಣೆ) ನಡೆಸಲಾಯಿತು. ನಂತರ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಭಜನಾ ಮಂಡಳಿವತಿಯಿಂದ ಭಜನಾ, ಹಾಗೂಶ್ರೀ ಗೋಪಾಲದಾಸರ ದಾಸರ ಬಗ್ಗೆ ಉಪನ್ಯಾಸ ನಡೆಸಲಾಯಿತು.

Sri Gopala Dasaru ಹೆಚ್.ಎಸ್.ನಾಗೇಂದ್ರ, ಟಿ.ವಿ.ಬಿಂದುಮಾಧವ, ವಸಂತ ರಾವ್, ಎಮ್.ಜಿ.ವಾಸುದೇವ ಮೂರ್ತಿ, ಕೆ.ಪ್ರಹ್ಲಾದ, ಕುಷ್ಠಗಿ ಅನಂತಾಚಾರ್, ಕುಷ್ಠಗಿ ಸುಧಾ ಅನಂತಾಚಾರ್, ಸುಭದ್ರಾ ವಸಂತರಾವ್, ಕುಷ್ಠಗಿ ಅನಂತಾಚಾರ್, ಭೀಮಸೇನಾಚಾರ್ಯ, ಅನಂತ ರಾಮದ್ಯಾನಿ, ಸತ್ಯನಾರಾಯಣ ರಾವ್, ಅಪ್ಪಿ ಶ್ರೀಧರ, ರಾಯಚೂರು ಕೃಷ್ಣಾಚಾರ್, ಕುಷ್ಟಗಿ ವಾಸುದೇವ ಮೂರ್ತಿ ಇವರುಗಳನ್ನು ಕಾಣಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...