Friday, December 5, 2025
Friday, December 5, 2025

SN Channabasappa ಶಿವಮೊಗ್ಗದ ವಿದ್ಯುತ್ ಅಗತ್ಯಗಳ ಬಗ್ಗೆ ಸಚಿವರ ಗಮನಸೆಳೆದ ಶಾಸಕ ಚೆನ್ನಿ

Date:

SN Channabasappa ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕರಾದ sn ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಭೆಯಲ್ಲಿ

  • SN Channabasappa ಶಿವಮೊಗ್ಗ ನಗರದಲ್ಲಿ ಹೊಸ ಸಬ್ ಸ್ಟೇಷನ್ ಸ್ಥಾಪನೆ.
  • ಯು.ಜಿ ಕೇಬಲ್‌ಗಾಗಿ ಪ್ರತ್ಯೇಕ ಸಬ್ ಸ್ಟೇಷನ್ ಸ್ಥಾಪನೆ.
  • ದೇವಕಾತಿಕೊಪ್ಪ ಹಾಗೂ ಸಿದ್ಲಿಪುರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪ್ರತ್ಯೇಕ ಸಬ್ ಸ್ಟೇಷನ್ ಆರಣಭಿಸುವುದು.
  • ಸಣ್ಣ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಇಲ್ಲಿ ಹೊಸ ಟ್ರಾನ್ಸ್ ಫಾರಂ ಅಳವಡಿಕೆ ಕುರಿತಂತೆ
  • ಕೈಗಾರಿಕೆಗಳಿಗೆ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ
  • ಕೆ.ಪಿ.ಟಿ.ಸಿ.ಎಲ್ ಹಾಗೂ ಎಸ್ಕಾಂ ಗಳಲ್ಲಿ ಹೊರಗುತ್ತಿಗೆ ನೌಕರರುಗಳನ್ನು ಖಾಯಂಗೊಳಿಸಿ ನೇರ ನೇಮಕಾತಿ ಮೂಲಕ ಸೇವಾ ಭದ್ರತೆ ನೀಡಲು ನೀಡುವ ಕುರಿತಂತೆ ಮಾನ್ಯ ಇಂಧನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...