Sunday, May 3, 2026
Sunday, May 3, 2026

B. Y. Raghavendra ಗೌ.ಅಡ್ವಾಣಿಯವರು ನಮ್ಮಂಥವರಿಗೆ ಸ್ಫೂರ್ತಿ ನೀಡಿದ ಹಿರಿಯ ನಾಯಕರು- ಸಂಸದ ರಾಘವೇಂದ್ರ

Date:

B. Y. Raghavendra ಮಾಜಿ ಉಪ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ಲಾಲಕೃಷ್ಣ ಆಡ್ವಾಣಿಯವರಿಗೆ ದೇಶದ ಅತ್ಯುನ್ನತ ಗೌರವವಾದ ʻಭಾರತ ರತ್ನʼ ಘೋಷಣೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ದೇಶದ ಹಿತಕ್ಕಾಗಿ ಹಲವು ದಶಕಗಳ ಕಾಲ ಹಗಲಿರುಳು ಶ್ರಮಿಸಿ, ನಾನಾ ಸಂಕಷ್ಟಗಳನ್ನು ದಿಟ್ಟತನದಿಂದ ಎದುರಿಸಿ, ನನ್ನಂತಹ ಅನೇಕರಿಗೆ ಸ್ಫೂರ್ತಿ ಆಗಿರುವವರು ಶ್ರೀ ಲಾಲಕೃಷ್ಣ ಆಡ್ವಾಣಿಯವರು. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟ, ಶ್ರೀರಾಮ ಜನ್ಮಭೂಮಿ ಹೋರಾಟ ಸೇರಿದಂತೆ ಇವರ ಅನೇಕ ಚಳುವಳಿಗಳು ಸಮಸ್ತ ದೇಶಭಕ್ತ ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದಿವೆ. ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಸರ್ಕಾರದ ವಿವಿಧ ಖಾತೆಗಳ ಸಚಿವರಾಗಿ ಹಾಗೂ ಹೆಮ್ಮೆಯ ಉಪ ಪ್ರಧಾನಿಯಾಗಿ ಇವರು ತೆಗೆದುಕೊಂಡ ನಿರ್ಧಾರಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ.
ಸನ್ಮಾನ್ಯರ ಶ್ರೇಷ್ಠ ಜೀವನವನ್ನು ಗೌರವಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಿ ಶ್ರೀ. ನರೇಂದ್ರ ಮೋದಿ
ಯವರಿಗೆ ಹೃತ್ಪೂರ್ವಕ ಪ್ರಶಂಸೆಗಳು ಎಂದು x ಖಾತೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...