Monday, February 2, 2026
Monday, February 2, 2026

Mulugade Odalala Book ಸಂಸ್ಕೃತಿ, ಜನಪದ,ದೈವಗಳ ಸಂಬಂಧಗಳ ಮುಳುಗಡೆ ಒಂದು ರೀತಿಯ ಶಾಪವಾಗಿ ಕಾಡಿದೆ- ಡಾ.ಗಜಾನನ ಶರ್ಮ

Date:

Mulugade Odalala Book ಹೊಸನಗರ ತಾಲೂಕು ವಾರಾಹಿ ದಡ ಮೇಲುಸುಂಕ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಎಂಎಂ ಪ್ರಭಾಕರ ಕಾರಂತ ಅವರ ಮುಳುಗಡೆ ಒಡಲಾಳ ಕೃತಿ ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಹಿತಿ ಡಾ. ಗಜಾನನ ಶರ್ಮ ಅವರು ಮಾತನಾಡಿದರು. ಮುಳುಗಡೆ ಎನ್ನುವುದು ಕೇವಲ ತೋಟ, ಮನೆ ಮುಳುಗಿಸಿಲ್ಲ. ಇದು ಇಲ್ಲಿರುವ ಜನರ ಸಂಸ್ಕೃತಿ, ಜನಪದ, ನಂಬಿದ ದೇವರು ದೈವ ಹಾಗೂ ಸಂಬಂಧಗಳನ್ನು ಮುಳುಗಿಸಿ ಅನಾಥ ಭಾವ ಮೂಡಿಸಿದೆ. ಇಲ್ಲಿನ ಇದೊಂದು ಶಾಪದಂತೆ ಕಾಡಿದೆ ಎಂದು ತಿಳಿಸಿದರು.

70ರ ದಶಕದಲ್ಲಿ ಜಲವಿದ್ಯುತ್ ಯೋಜನೆ ಅನಿವಾರ್ಯವಾಗಿತ್ತು. ಆದರೆ ಯೋಜನೆಯ ಸಂತ್ರಸ್ತರನ್ನ ಸರ್ಕಾರಗಳು ಹಾಗೂ ಅಧಿಕಾರಿ ವರ್ಗ ನೋಡಿಕೊಂಡ ರೀತಿ ಸರಿ ಇಲ್ಲ. ಭೌತಿಕವಾಗಿ ಕನಿಷ್ಠ ಪರಿಹಾರ ನೀಡಿಲ್ಲ. ಜನ ಜೀವನದ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ಹೇಳಿದರು.

Mulugade Odalala Bookಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೀಲಾವರ ಸುರೇಂದ್ರ ಅಡಿಗ, ಪರಿಸರ ಸಾಹಿತಿ ಶಿವಾನಂದ ಕಳವೆ,ಗಿರಿಜಾ ಶಂಕರ, ತಿರುಪತಿ ನಾಯಕ್, ಡಾ.ಮಂಜುಳಾ ಹುಲ್ಲಹಳ್ಳಿ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...