Sunday, December 7, 2025
Sunday, December 7, 2025

B Y Raghavendra ಶಿವಮೊಗ್ಗದಲ್ಲಿ ಉದ್ಯಮಿಗಳು ಬಂಡವಾಳ ಹೂಡುತ್ತಿರುವುದು ಸಂತೋಷದ ಸಂಗತಿ- ಸಂಸದ ರಾಘವೇಂದ್ರ

Date:

B Y Raghavendra ಶಿವಮೊಗ್ಗದ ಹೃದಯ ಭಾಗವಾದ ಪಾರ್ಕ್ ಬಡಾವಣೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ನೂತನ “ಮಾತೃ ವಾತ್ಸಲ್ಯ-ಶಿಶು ಮತ್ತು ಮಕ್ಕಳ ಆಸ್ಪತ್ರೆ” ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿವೈ ರಾಘವೇಂದ್ರ ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು.

ಶಿವಮೊಗ್ಗ ಅತ್ಯಂತ ವೇಗವಾಗಿ ಎಲ್ಲಾ ರೀತಿಯ ಸಕಲ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಬಂಡವಾಳ ಶಾಹಿಗಳು ನಗರದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವುದು ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ನಮ್ಮ ಶಿವಮೊಗ್ಗ ರಾಜಧಾನಿಯ ನಂತರ ಪ್ರಮುಖ ನಗರವಾಗಿ ಹೆಗ್ಗುರುತು ಪಡೆಯುವುದು ಶತ ಸಿದ್ಧ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಸಂತೋಷ ಹಂಚಿಕೊಂಡರು.

B Y Raghavendra ಈ ಸಂದರ್ಭದಲ್ಲಿ ಡಾ. ಕಿರಣ್ ಅವರು, ಡಾ. ಪೃಥ್ವಿ ಅವರು, ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಅವರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...