Thursday, June 18, 2026
Thursday, June 18, 2026

B Y Raghavendra ಶಿವಮೊಗ್ಗದಲ್ಲಿ ಉದ್ಯಮಿಗಳು ಬಂಡವಾಳ ಹೂಡುತ್ತಿರುವುದು ಸಂತೋಷದ ಸಂಗತಿ- ಸಂಸದ ರಾಘವೇಂದ್ರ

Date:

B Y Raghavendra ಶಿವಮೊಗ್ಗದ ಹೃದಯ ಭಾಗವಾದ ಪಾರ್ಕ್ ಬಡಾವಣೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ನೂತನ “ಮಾತೃ ವಾತ್ಸಲ್ಯ-ಶಿಶು ಮತ್ತು ಮಕ್ಕಳ ಆಸ್ಪತ್ರೆ” ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿವೈ ರಾಘವೇಂದ್ರ ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು.

ಶಿವಮೊಗ್ಗ ಅತ್ಯಂತ ವೇಗವಾಗಿ ಎಲ್ಲಾ ರೀತಿಯ ಸಕಲ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಬಂಡವಾಳ ಶಾಹಿಗಳು ನಗರದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವುದು ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ನಮ್ಮ ಶಿವಮೊಗ್ಗ ರಾಜಧಾನಿಯ ನಂತರ ಪ್ರಮುಖ ನಗರವಾಗಿ ಹೆಗ್ಗುರುತು ಪಡೆಯುವುದು ಶತ ಸಿದ್ಧ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಸಂತೋಷ ಹಂಚಿಕೊಂಡರು.

B Y Raghavendra ಈ ಸಂದರ್ಭದಲ್ಲಿ ಡಾ. ಕಿರಣ್ ಅವರು, ಡಾ. ಪೃಥ್ವಿ ಅವರು, ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಅವರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...