Wednesday, October 2, 2024
Wednesday, October 2, 2024

Ayodhya Ram Mandir ಅಯೋಧ್ಯೆಯ ಹುಂಡಿಯಲ್ಲಿ ರಾಮಭಕ್ತರಿಂದ ಹರಕೆಹಣದ ಹೊಳೆ

Date:

Ayodhya Ram Mandir ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ.

ಬಾಲ ರಾಮನ ದರ್ಶನ ಪಡೆಯಲು ಸಹಸ್ರಾರು ಭಕ್ತ ಸಮೂಹ ಅಯೋಧ್ಯೆ ಗೆ ಪ್ರಯಾಣ ಮಾಡುತ್ತಿದ್ದಾರೆ. ರಾಮನ ಭಕ್ತರು ರಾಮನ ದರ್ಶನ ಪಡೆದು ಹರಕೆ ರೂಪದಲ್ಲಿ ದೇವಾಲಯದ ಹುಂಡಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಇದರಿಂದ ರಾಮಮಂದಿರದ ಕಾಣಿಕೆ ಡಬ್ಬಿಗಳು ತುಂಬುತ್ತಿವೆ. ಈಗಾಗಲೇ ದೇವಾಲಯದಲ್ಲಿ ಕಾಣಿಕೆ ಡಬ್ಬಿಗಳನ್ನು ಎಣಿಸಲು 11 ಮಂದಿ ಬ್ಯಾಂಕ್ ಸಿಬ್ಬಂದಿ ಹಾಗೂ 3 ಜನ ದೇವಾಲಯದ ನೌಕರರನ್ನು ನೇಮಿಸಲಾಗಿದೆ.

Ayodhya Ram Mandir ರಾಮ ಮಂದಿರ ಟ್ರಸ್ಟ್ ಪ್ರಕಾರ, ರಾಮಲಲ್ಲಾನ ಪ್ರತಿಷ್ಠಾಪನೆಯ ನಂತರ, 25 ಲಕ್ಷಕ್ಕೂ ಹೆಚ್ಚು ರಾಮ ಭಕ್ತರು ರಾಮಲಲ್ಲಾನನ್ನು ಭೇಟಿ ಮಾಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಜನವರಿ 22 ರಿಂದ ಫೆಬ್ರವರಿ 1 ರವರೆಗೆ, ರಾಮಮಂದಿರದಲ್ಲಿರುವ ಕಾಣಿಕೆ ಪೆಟ್ಟಿಗೆಗಳಲ್ಲಿ ರಾಮ ಭಕ್ತರಿಂದ 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ಬಂದಿದೆ. ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ. ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...