Thursday, June 18, 2026
Thursday, June 18, 2026

Ayodhya Ram Mandir ಅಯೋಧ್ಯೆಯ ಹುಂಡಿಯಲ್ಲಿ ರಾಮಭಕ್ತರಿಂದ ಹರಕೆಹಣದ ಹೊಳೆ

Date:

Ayodhya Ram Mandir ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ.

ಬಾಲ ರಾಮನ ದರ್ಶನ ಪಡೆಯಲು ಸಹಸ್ರಾರು ಭಕ್ತ ಸಮೂಹ ಅಯೋಧ್ಯೆ ಗೆ ಪ್ರಯಾಣ ಮಾಡುತ್ತಿದ್ದಾರೆ. ರಾಮನ ಭಕ್ತರು ರಾಮನ ದರ್ಶನ ಪಡೆದು ಹರಕೆ ರೂಪದಲ್ಲಿ ದೇವಾಲಯದ ಹುಂಡಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಇದರಿಂದ ರಾಮಮಂದಿರದ ಕಾಣಿಕೆ ಡಬ್ಬಿಗಳು ತುಂಬುತ್ತಿವೆ. ಈಗಾಗಲೇ ದೇವಾಲಯದಲ್ಲಿ ಕಾಣಿಕೆ ಡಬ್ಬಿಗಳನ್ನು ಎಣಿಸಲು 11 ಮಂದಿ ಬ್ಯಾಂಕ್ ಸಿಬ್ಬಂದಿ ಹಾಗೂ 3 ಜನ ದೇವಾಲಯದ ನೌಕರರನ್ನು ನೇಮಿಸಲಾಗಿದೆ.

Ayodhya Ram Mandir ರಾಮ ಮಂದಿರ ಟ್ರಸ್ಟ್ ಪ್ರಕಾರ, ರಾಮಲಲ್ಲಾನ ಪ್ರತಿಷ್ಠಾಪನೆಯ ನಂತರ, 25 ಲಕ್ಷಕ್ಕೂ ಹೆಚ್ಚು ರಾಮ ಭಕ್ತರು ರಾಮಲಲ್ಲಾನನ್ನು ಭೇಟಿ ಮಾಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಜನವರಿ 22 ರಿಂದ ಫೆಬ್ರವರಿ 1 ರವರೆಗೆ, ರಾಮಮಂದಿರದಲ್ಲಿರುವ ಕಾಣಿಕೆ ಪೆಟ್ಟಿಗೆಗಳಲ್ಲಿ ರಾಮ ಭಕ್ತರಿಂದ 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ಬಂದಿದೆ. ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ. ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...