Wednesday, October 2, 2024
Wednesday, October 2, 2024

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...