Sunday, December 7, 2025
Sunday, December 7, 2025

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...