Monday, February 2, 2026
Monday, February 2, 2026

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...