Monday, May 4, 2026
Monday, May 4, 2026

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...