Thursday, June 18, 2026
Thursday, June 18, 2026

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...