Sunday, May 3, 2026
Sunday, May 3, 2026

Muzrai Department ದೇವಾಲಯಗಳಲ್ಲಿ ಆ್ಯಪ್ ಸೌಲಭ್ಯ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ- ಸಚಿವ ರಾಮಲಿಂಗಾರೆಡ್ಡಿ

Date:

Muzrai Department ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್‌ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್‌ ಬಿಡುಗಡೆ ಮಾಡಲಾಗಿದೆ.

Muzrai Department ಭಕ್ತರ ಅನುಕೂಲಕ್ಕಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿನ ಸೇವೆಗಳನ್ನು ಆನ್‌ಲೈನ್‌ ಮೂಲಕ ಹಾಗೂ ಮೊಬೈಲ್‌ ಮೂಲಕ ಕಾಯ್ದಿರಿಸಲು ಪೋರ್ಟಲ್‌ ಹಾಗೂ ಮೊಬೈಲ್‌ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ದೇವಸ್ಥಾನಕ್ಕೆ ಪ್ರತ್ಯೇಕ ಆ್ಯಪ್‌ ಇರಲಿದೆ. ಬನಶಂಕರಿ ದೇವಸ್ಥಾನದಲ್ಲಿ ಇದೀಗ ಆರಂಭವಾಗಿದ್ದು, ವಿವಿಧ ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...