Sunday, May 3, 2026
Sunday, May 3, 2026

Constitution of India ಸೊರಬ & ಸಾಗರ ತಾಲ್ಲೂಕುಗಳಲ್ಲಿ ಯಶಸ್ವಿ ನಡೆದ ಸಂವಿಧಾನ ಜಾಗೃತಿ ಜಾಥಾ

Date:

Constitution of India ಸಂವಿಧಾನ 75 ನೇ ವರ್ಷಾಚರಣೆ ಪ್ರಯುಕ್ತ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಜ.26 ರಿಂದ ಒಂದು ತಿಂಗಳ‌ ಕಾಲ ಹಮ್ಮಿಕೊಳ್ಳಲಾಗಿದೆ.

ಶಾಂತಿ, ಸೌಹಾರ್ಧ, ಸಹಬಾಳ್ವೆ, ಸಮಾನತೆ, ಪ್ರಜಾಪ್ರಭುತ್ವ, ಒಕ್ಕೂಟ ಸರ್ಕಾರ ಹಾಗೂ ಸ್ವತಂತ್ರ ಭಾರತದ ಪರಿಕಲ್ಪನೆಯ ಸಂವಿಧಾನವು ಭಾರತೀಯರೆಲ್ಲರ ಹಕ್ಕುಗಳನ್ನು ಕಾಯ್ದಿರಿಸುತ್ತದೆ.

ಭಾರತದ ಪ್ರಜೆಗಳಾದ ನಾವು ಸಂವಿಧಾನವನ್ನು ತಿಳಿಯೋಣ, ಸಂವಿಧಾನವನ್ನು ಉಳಿಸೋಣ ಎಂಬ ಆಶಯದೊಂದಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ.

ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಕುಪ್ಪಗಡ್ಡೆ, ಇಂಡವಳ್ಳಿ ,ಗುಡವಿ ತವನಂದಿಯಲ್ಲಿ ತಹಶೀಲ್ದಾರರು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ನೋಡಲ್ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಸಹಾಯಕ ನಿರ್ದೇಶಕರು. ಸಮಾಜ ಕಲ್ಯಾಣ ಇಲಾಖೆ ಸೊರಬ ಹಾಗೂ ಸೊರಬ ಪಟ್ಟಣದ ಸಾರ್ವಜನಿಕರು, ಶಾಲಾ ಕಾಲೇಜುಗಳ ಮಕ್ಕಳು, ಶಿಕ್ಷಕರು, ಸಾರ್ವಜನಿಕರು ಸಂವಿಧಾನ ಜಾಥಾ ಮೆರವಣಿಗೆಯಲ್ಲಿ ಪಾಲ್ಗೊಂಡರು.

Constitution of India ಹಾಗೂ ಸಾಗರ ತಾಲ್ಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ಯಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...