Thursday, June 18, 2026
Thursday, June 18, 2026

Department of Social Welfare ಸಾಗರದಲ್ಲಿ ಸಂವಿಧಾನ ಜಾಗೃತಿ ಅರಿವು ಮೂಡಿಸಲು ಜಾಥಾ

Date:

Department of Social Welfare ಸಮಾಜ ಕಲ್ಯಾಣ ಇಲಾಖೆ ಮತ್ತು ಸಾಗರದ ಸಂಜಯ್ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಕಾಲೇಜಿನ ಆವರಣದಿಂದ ಇಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಿ ಸಂವಿಧಾನದ ಕುರಿತು ಅರಿವು ಮೂಡಿಸಲಾಯಿತು. ಈ ವೇಳೆ ನಗರಸಭೆ ಆಯುಕ್ತರಾದ ನಾಗಪ್ಪ, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಹೆಗಡೆ, ಡಿಎಸ್‍ಎಸ್ Department of Social Welfare ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ, ಉಪನ್ಯಾಸಕ ರವಿ ಜಂಬಗಾರು,ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...