Sunday, June 21, 2026
Sunday, June 21, 2026

Gopalkrishna Belur ಸಾಗರ ತಾಲ್ಲೂಕಿನ ಪಡುವಗೋಡಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Gopalkrishna Belur ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

Gopalkrishna Belur ಗ್ರಾ.ಪಂ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರು ಉಪನ್ಯಾಸ ನೀಡಿದರು..

ಸಾಗರ ತಾ.ಪಂ ಇಓ ನಾಗೇಶ್ ಬ್ಯಾಲಾದ್, ಪಂಚಾಯಿತಿ ಸದಸ್ಯರು, ಪಿಡಿಓ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನ: ಜೂನ್ 24 ರಂದು ಮತಗಟ್ಟೆ ಏಜೆಂಟರುಗಳಿಗೆ ಕಾರ್ಯಾಗಾರ

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ...

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...