Sunday, December 14, 2025
Sunday, December 14, 2025

Department of School Education and Literacy ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ ಮುಕ್ತಾಯ

Date:

Department of School Education and Literacy ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು.

Department of School Education and Literacy ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನಿಲ್‍ಕುಮಾರ್ ಎಸ್.ಹೆಚ್, ಡಾ.ಮಲ್ಲಿಕಾರ್ಜುನ ಡಂಬಳ, ಡಾ.ಪತಂಜಲಿ ಕೆ.ವಿ, ಡಾ.ವೀಣಾ ಭಟ್, ಡಾ.ಗೀತಾ ಕೆ.ಎಸ್ ಮತ್ತು ಡಾ.ಶಿವಕುಮಾರ್ ಟಿ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನೆಯನ್ನು ಡಾ.ಸುರೇಂದ್ರ ಸಿ ಇವರು ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...