Monday, May 4, 2026
Monday, May 4, 2026

Department of School Education and Literacy ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ ಮುಕ್ತಾಯ

Date:

Department of School Education and Literacy ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು.

Department of School Education and Literacy ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನಿಲ್‍ಕುಮಾರ್ ಎಸ್.ಹೆಚ್, ಡಾ.ಮಲ್ಲಿಕಾರ್ಜುನ ಡಂಬಳ, ಡಾ.ಪತಂಜಲಿ ಕೆ.ವಿ, ಡಾ.ವೀಣಾ ಭಟ್, ಡಾ.ಗೀತಾ ಕೆ.ಎಸ್ ಮತ್ತು ಡಾ.ಶಿವಕುಮಾರ್ ಟಿ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನೆಯನ್ನು ಡಾ.ಸುರೇಂದ್ರ ಸಿ ಇವರು ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...