Saturday, December 6, 2025
Saturday, December 6, 2025

BJP Shivamogga ಶಿವಮೊಗ್ಗದಲ್ಲಿ ಬಿಜೆಪಿಯಿಂದ ಗೋಡೆ ಬರಹಕ್ಕೆ ಚಾಲನೆ

Date:

BJP Shivamogga ವಿಕಸಿತ ಭಾರತಕ್ಕಾಗಿ ದೇಶಾದ್ಯಂತ ಇಂದಿನಿಂದ 3 ದಿನಗಳ ಕಾಲ ನಡೆಯುತ್ತಿರುವ “ಗ್ರಾಮ ಚಲೋ” ಅಭಿಯಾನದ ಅಂಗವಾಗಿ ಶಿವಮೊಗ್ಗದ ಜಯನಗರದಲ್ಲಿ ಅಂಬೇಡ್ಕರ್ ಶಕ್ತಿ ಕೇಂದ್ರದ , 10ನೇ ವಾರ್ಡ್ ಬೂತ್ ಪದಾಧಿಕಾರಿಗಳೊಂದಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಸಭೆ ನಡೆಸಿದರು.

BJP Shivamogga ಬೂತ್ 71ರಲ್ಲಿ “2024 ಮತ್ತೊಮ್ಮೆ ಬಿಜೆಪಿ” ಗೋಡೆ ಬರಹಕ್ಕೆ ಚಾಲನೆ ನೀಡಿ, ಬೂತ್ ನ ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ತಿಳಿಸಲಾಯಿತು. ಬಿ. ವೈ ರಾಘವೇಂದ್ರ ಅವರ ಯೋಜನೆಗಳ ಕುರಿತಾಗಿ QR ಸ್ಕ್ಯಾನ್ ಮಾಡಿ ವೀಕ್ಷಿಸಲು ತಿಳಿಸಲಾಯಿತು.

ಪಕ್ಷದ ಕಾರ್ಯಕರ್ತರು ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಮೋದಿ ಜೀ ಅವರ ಸರ್ಕಾರದ ಎಲ್ಲಾ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ ಅಭಿಯಾನವನ್ನು ಯಶಸ್ವಿಗೊಳಿಸೋಣ. ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪಕ್ಕೆ ಜೊತೆಯಾಗೋಣ.

ವಾರ್ಡ್ ಅಧ್ಯಕ್ಷರಾದ ಎಸ್ ಪಿ ದಿನೇಶ್, ರಾಜೇಂದ್ರ, ವೆಂಕಟೇಶ್, ಮುರುಗನ್, ಪ್ರಜ್ವಲ್, ಯೋಗೀಶ್, ಗಣೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...