Sunday, December 14, 2025
Sunday, December 14, 2025

BJP Shivamogga ಶಿವಮೊಗ್ಗದಲ್ಲಿ ಬಿಜೆಪಿಯಿಂದ ಗೋಡೆ ಬರಹಕ್ಕೆ ಚಾಲನೆ

Date:

BJP Shivamogga ವಿಕಸಿತ ಭಾರತಕ್ಕಾಗಿ ದೇಶಾದ್ಯಂತ ಇಂದಿನಿಂದ 3 ದಿನಗಳ ಕಾಲ ನಡೆಯುತ್ತಿರುವ “ಗ್ರಾಮ ಚಲೋ” ಅಭಿಯಾನದ ಅಂಗವಾಗಿ ಶಿವಮೊಗ್ಗದ ಜಯನಗರದಲ್ಲಿ ಅಂಬೇಡ್ಕರ್ ಶಕ್ತಿ ಕೇಂದ್ರದ , 10ನೇ ವಾರ್ಡ್ ಬೂತ್ ಪದಾಧಿಕಾರಿಗಳೊಂದಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಸಭೆ ನಡೆಸಿದರು.

BJP Shivamogga ಬೂತ್ 71ರಲ್ಲಿ “2024 ಮತ್ತೊಮ್ಮೆ ಬಿಜೆಪಿ” ಗೋಡೆ ಬರಹಕ್ಕೆ ಚಾಲನೆ ನೀಡಿ, ಬೂತ್ ನ ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ತಿಳಿಸಲಾಯಿತು. ಬಿ. ವೈ ರಾಘವೇಂದ್ರ ಅವರ ಯೋಜನೆಗಳ ಕುರಿತಾಗಿ QR ಸ್ಕ್ಯಾನ್ ಮಾಡಿ ವೀಕ್ಷಿಸಲು ತಿಳಿಸಲಾಯಿತು.

ಪಕ್ಷದ ಕಾರ್ಯಕರ್ತರು ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಮೋದಿ ಜೀ ಅವರ ಸರ್ಕಾರದ ಎಲ್ಲಾ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ ಅಭಿಯಾನವನ್ನು ಯಶಸ್ವಿಗೊಳಿಸೋಣ. ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪಕ್ಕೆ ಜೊತೆಯಾಗೋಣ.

ವಾರ್ಡ್ ಅಧ್ಯಕ್ಷರಾದ ಎಸ್ ಪಿ ದಿನೇಶ್, ರಾಜೇಂದ್ರ, ವೆಂಕಟೇಶ್, ಮುರುಗನ್, ಪ್ರಜ್ವಲ್, ಯೋಗೀಶ್, ಗಣೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...