Wednesday, February 4, 2026
Wednesday, February 4, 2026

Bharatmala Project ಬೆಟ್ಟದಹಳ್ಳಿಯಿಂದ ಶಿವಮೊಗ್ಗ ವರೆಗೆ ಪ್ರಸರಣಗೋಪುರ ಕಾಮಗಾರಿ, ಜಾಗಗಳ ಮಾಲೀಕರಿಗೆ ತಿಳುವಳಿಕೆ ಮಾಹಿತಿ

Date:

Bharatmala Project ಭಾರತ್ ಮಾಲಾ ಪರಿಯೋಜನೆ ಅಡಿಯಲ್ಲಿ ಎನ್.ಹೆಚ್.206ಕ್ಕೆ ಸಂಬಂಧಿಸಿದಂತೆ ನಾಲ್ಕು ಪಥ ನಿರ್ಮಾಣ ಕಾಮಗಾರಿಯು ಬೆಟ್ಟದಹಳ್ಳಿಯಿಂದ ಶಿವಮೊಗ್ಗದವರೆಗೆ ನಿರ್ವಹಿಸಲು ಈಗಿರುವ 66 ಕೆವಿ., 110 ಕೆವಿ ಹಾಗೂ 220 ಕೆವಿ ಪ್ರಸರಣ ಗೋಪುರಗಳನ್ನು ಸ್ಥಳಾಂತರಿಸಲು/ಮಾರ್ಪಾಡಿಸಲು ಗೋಪುರಗಳ ಜಾಗಕ್ಕೆ ಸಂಬಂಧಿಸಿದ ಭದ್ರಾವತಿ ತಾಲೂಕು ಕಾರೇಹಳ್ಳಿ, ಆನೇಕೊಪ್ಪ, ಬುಳ್ಳಾಪುರ, ಉಜ್ಜನಿಪುರ, ಭಂಡಾರಹಳ್ಳಿ, ಜನ್ನಾಪುರ, ಕಡದಕಟ್ಟೆ ಹಾಗೂ ಜೇಡಿಕಟ್ಟೆ ಪ್ರದೇಶಗಳ ಭೂ ಮಾಲೀಕರು ಈ Bharatmala Project ಯೋಜನೆಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಉಪ ವಿಭಾಗಾಧಿಕಾರಿಗಳು ಹಾಗೂ ಭೂ ಸ್ವಾಧೀನಾಧಿಕಾರಿಗಳು, ಶಿವಮೊಗ್ಗ ವಿಭಾಗ ಇವರ ಕಚೇರಿಗೆ ಈ ಪ್ರಕಟಣೆ ಪ್ರಕಟವಾದ 7 ದಿನಗಳೋಳಗಾಗಿ ಲಿಖಿತವಾಗಿ ಸಲ್ಲಿಸುವಂತೆ ಉಪವಿಭಾಗಾಧಿಕಾರಿಗಳು ಹಾಗೂ ಭೂ ಸ್ವಾಧೀನಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...