Sunday, August 2, 2026
Sunday, August 2, 2026

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿಕಿತ್ಸೆ ಉಚಿತ- ದಿನೇಶ್ ಗುಂಡೂರಾವ್

Date:

Kyasanur Forest Disease ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...