Friday, December 5, 2025
Friday, December 5, 2025

M. B. Patil ಹಸಿರು ಇಂಧನ ಉತ್ಪಾದನೆ ಸಂಬಂಧ ಅರ್ಹ ಸಂಸ್ಥೆಗಳ ಜೊತೆ ಸಮಾಲೋಚನೆ

Date:

M. B. Patil ಇಂಧನ ಇಲಾಖೆ ಸಚಿವರಾದ ಶ್ರೀ. ಕೆ.ಜೆ.ಜಾರ್ಜ್
ಹಾಗೂ ಎಂ. ಬಿ .ಪಾಟೀಲ್ ಅವರು ‘ಕರ್ನಾಟಕಕ್ಕೆ ಹಸಿರು ಹೈಡ್ರೋಜನ್ ನೀತಿ’ಯ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಹಸಿರು ಇಂಧನ ಉತ್ಪಾದನೆ ಸಂಬಂಧ ಅರ್ಹ ಉತ್ಪಾದಕ ಸಂಸ್ಥೆಗಳ ಜೊತೆ ಚರ್ಚಿಸಲು ಕೈಗಾರಿಕೆ ಮತ್ತು ಇಂಧನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಮಿತಿ ರಚಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು.

M. B. Patil ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀ. ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...