Bharatiya Janata Party ಕೇಂದ್ರದ ಮಾನ್ಯ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ
ಅಮಿತ್ ಶಾ
ಜೀ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಯಿತು.
ಲೋಕಸಮರದಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ರಾಜ್ಯದ ಎಲ್ಲಾ 28 ಕ್ಷೇತ್ರಗಳ ಗೆಲುವಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.
Bharatiya Janata Party ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ
ಅಗರ್ವಾಲ್
, ವಿರೋಧ ಪಕ್ಷದ ವಿಪಕ್ಷ ನಾಯಕರಾದ ಶ್ರೀ. ಆರ್.ಅಶೋಕ್,
, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ
, ಸದಾನಂದ
, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ
, ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ
ನಳಿನ್ ಕಟೀಲ್ ಇನ್ನೂ ಮುಂತಾದ ಗಣ್ಯರು
ಉಪಸ್ಥಿತರಿದ್ದರು.