Saturday, December 6, 2025
Saturday, December 6, 2025

Sagara News ಸಂವಿಧಾನ ಜಾಥಾಕ್ಕೆ ಆಚಾಪುರದಲ್ಲಿ ಅದ್ಧೂರಿ ಸ್ವಾಗತ

Date:

Sagara News ಸಾಗರ ತಾಲ್ಲೂಕಿನ ಆಚಾಪುರ ಗ್ರಾಮ ಪಂಚಾಯಿತಿಗೆ ಇಂದು ಸಂವಿಧಾನ ಜಾಗೃತಿ ಜಾಥಾವನ್ನು ಬರಮಾಡಿಕೊಳ್ಳಲಾಯಿತು.

Sagara News ಆಚಾಪುರ ಸರ್ಕಲ್‍ನಿಂದ ಮುರುಘಾಮಠದ ಸರ್ಕಲ್‍ವರೆಗೆ ಜಾಥಾವನ್ನು ನಡೆಸಿ, ಸಂವಿಧಾನ ಕುರಿತು ಅರಿವು ಮೂಡಿಸಲಾಯಿತು. ಪಂಚಾಯಿತಿ ಅಧ್ಯಕ್ಷರಾದ ಕಲೀಂ ಉಲ್ಲಾ ಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಿವಶಂಕರ್ ಉಪನ್ಯಾಸ ನೀಡಿದರು. ಗ್ರಾ.ಪಂ ಸದಸ್ಯರು, ಪಿಡಿಓ ರಂಗಸ್ವಾಮಿ, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...