Friday, April 3, 2026
Friday, April 3, 2026

Karnataka Electricity Transmission Corporation ತ್ಯಾಗರ್ತಿಗ್ರಾಮದ ಉಳ್ಳೂರು,ಶಿರಗುಪ್ಪೆ,ನಾರಗೋಡು ಜಮೀನುಗಳಲ್ಲಿ‌ ವಿದ್ಯುತ್ ಲೈನ್ ಸ್ಥಾಪನೆ- ಭೂನಷ್ಟ ಪರಿಹಾರ ಸಭೆಗೆ ಆಹ್ವಾನ

Date:

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಉಳ್ಳೂರು ಸರ್ವೆ ನಂ. 25,26,29,30,31,33,35, 36,37,38, ಶಿರಗುಪ್ಪೆ ಸರ್ವೆ ನಂ.: 1,3,7,8,15,16,17,18,19,20,21,33,50,58,60,70,71,72, 73,74,75,76,77,78,79,80,81,82,84,85,86,89,91,92,93,97 ಹಾಗೂ ನಾರಗೋಡು ಸರ್ವೆ ನಂ.: 7,8,12,13,14,15,16,17,18,19,20,21,24,25,26,29,30,32,33,34,35,47,49 ಜಮೀನುಗಳಲ್ಲಿ 110 ಕೆ.ವಿ. ವಿದ್ಯುತ್ ಮಾರ್ಗವು ಹಾದು ಹೋಗುವುದರಿಂದ ಗೋಪುರದ ತಳಪಾಯ ಹಾಗೂ 110 ಕೆ.ವಿ ಮಾರ್ಗ ಕಾರಿಡಾರ್ ಪರಿಹಾರ ನಿಗದಿಪಡಿಸಲು ಫೆ. 21 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಮೇಲ್ಕಂಡ ಗ್ರಾಮಗಳ ಭೂನಷ್ಟ ಭಾದಿತರು Karnataka Electricity Transmission Corporation ತಪ್ಪದೆ ಸಭೆಗೆ ಹಾಜರಾಗುವಂತೆ ಕವಿಪ್ರನಿ ಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...