Sunday, August 23, 2026
Sunday, August 23, 2026

Eshwara Khandre ಕಾಫಿ ಬೆಳೆಯಲು ನೀಡಿದ ಗುತ್ತಿಗೆ ಕೊಡಲಾದ ಅವಧಿ ಮುಗಿದಿದೆ – ಈಶ್ವರ ಖಂಡ್ರೆ

Date:

Eshwara Khandre ಬ್ರಿಟಿಷರ ಕಾಲದಲ್ಲಿ ಅರಣ್ಯ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಕಾಫಿ, ರಬ್ಬರ್‌ ಬೆಳೆಯಲು ಗುತ್ತಿಗೆ ಕೊಡಲಾಗಿತ್ತು. ಹೀಗೆ ಗುತ್ತಿಗೆ ನೀಡಲಾದ ಜಮೀನಿನಲ್ಲಿ ಶೇ.95ರಷ್ಟು ಭೂಮಿ ಈ ಮೂರು ಜಿಲ್ಲೆಗಳಲ್ಲಿಯೇ ಇದೆ. ಸಾಕಷ್ಟು ದೊಡ್ಡ ಕಂಪೆನಿಗಳು ಗುತ್ತಿಗೆ ಪಡೆದಿವೆ.ಇದನ್ನು ವಶಕ್ಕೆ ಪಡೆಯಲು ಹಿಂದೊಮ್ಮೆ ನೋಟಿಸ್‌ ನೀಡಿದ್ದೆವು. ಆಗ ಕಂಪೆನಿಗಳು 999 ವರ್ಷಕ್ಕೆ ಈ ಜಮೀನು ಪಡೆದಿದ್ದಾಗಿ ವಾದಿಸಿದ್ದವು. ಆದರೆ, ನ್ಯಾಯಾಲಯ ಆ ಅವಧಿಯನ್ನು 99 ವರ್ಷಕ್ಕೆ ಇಳಿಸಿತು. ಈಗ ಆ ಅವಧಿಯೂ Eshwara Khandre ಮುಗಿದಿದ್ದು, ಜಮೀನು ವಶಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...