Saturday, May 23, 2026
Saturday, May 23, 2026

Eshwara Khandre ಕಾಫಿ ಬೆಳೆಯಲು ನೀಡಿದ ಗುತ್ತಿಗೆ ಕೊಡಲಾದ ಅವಧಿ ಮುಗಿದಿದೆ – ಈಶ್ವರ ಖಂಡ್ರೆ

Date:

Eshwara Khandre ಬ್ರಿಟಿಷರ ಕಾಲದಲ್ಲಿ ಅರಣ್ಯ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಕಾಫಿ, ರಬ್ಬರ್‌ ಬೆಳೆಯಲು ಗುತ್ತಿಗೆ ಕೊಡಲಾಗಿತ್ತು. ಹೀಗೆ ಗುತ್ತಿಗೆ ನೀಡಲಾದ ಜಮೀನಿನಲ್ಲಿ ಶೇ.95ರಷ್ಟು ಭೂಮಿ ಈ ಮೂರು ಜಿಲ್ಲೆಗಳಲ್ಲಿಯೇ ಇದೆ. ಸಾಕಷ್ಟು ದೊಡ್ಡ ಕಂಪೆನಿಗಳು ಗುತ್ತಿಗೆ ಪಡೆದಿವೆ.ಇದನ್ನು ವಶಕ್ಕೆ ಪಡೆಯಲು ಹಿಂದೊಮ್ಮೆ ನೋಟಿಸ್‌ ನೀಡಿದ್ದೆವು. ಆಗ ಕಂಪೆನಿಗಳು 999 ವರ್ಷಕ್ಕೆ ಈ ಜಮೀನು ಪಡೆದಿದ್ದಾಗಿ ವಾದಿಸಿದ್ದವು. ಆದರೆ, ನ್ಯಾಯಾಲಯ ಆ ಅವಧಿಯನ್ನು 99 ವರ್ಷಕ್ಕೆ ಇಳಿಸಿತು. ಈಗ ಆ ಅವಧಿಯೂ Eshwara Khandre ಮುಗಿದಿದ್ದು, ಜಮೀನು ವಶಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...